ಭೂ ಸಂತ್ರಸ್ತ ರೈತರ ಸಭೆ
Meeting of land affected farmers
ಬಳ್ಳಾರಿ 28: ಭೂ ಸಂತ್ರಸ್ತರ ರೈತರ ಹೋರಾಟ ವೇದಿಕೆಯಲ್ಲಿ ಮಿತ್ತಲ್ ಕೈಗಾರಿಕೆ. ಬ್ರಾಮಿಣಿ ಕೈಗಾರಿಕೆ. ಹಾಗೂ ಎನ್.ಎಂ.ಡಿ.ಸಿ ಗಾಗಿ ಭೂಮಿ ವಶ ಪಡಿಸಿ ಕೊಂಡಿರುವ ಕುಡತಿನಿ.ಹರಗಿನಡೋನಿ. ಜಾನೇಕುಂಟೆ ಕೊಳಗಲ್ಲು,ವೇಣಿ ವೀರಾಪುರ. ಎರಂಗಳಿ. ಸಿದ್ದಮ್ಮನಹಳ್ಳಿ... ಗ್ರಾಮಗಳ ರೈತರು.. ಮುಂದಿನ ಚಳುವಳಿ ವಿಚಾರವಾಗಿ ಸಭೆ ನಡೆಸಿದರು.
ಉದ್ದೇಶಿಸಿ ಸಭೆ ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷರು.ರಿ. ಸತ್ಯ ಬಾಬು. ಮಾತನಾಡಿ... ರೈತರ ಅಭಿಪ್ರಾಯದಂತೆ. 7 ಗ್ರಾಮದ ರೈತರು. ರೈತರ ಸಮಾವೇಶವನ್ನು ದಿ 30-05-2025 ರಂದು ಕುಡುತಿನಿ ಗ್ರಾಮದಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಹೋರಾಟದ ವೇದಿಕೆಯಲ್ಲಿ ಭೂ ಸಂತ್ರಸ್ತರ ರೈತರ ಹೋರಾಟ ಸಮಿತಿ ಹಿರಿಯ ಮುಖಂಡ.. ರಕ್ಷಣಾ ವೇದಿಕೆ ಗೌರವ ಅಧ್ಯಕ್ಷರು. ಜಂಗ್ಲಿ ಸಾಬು. ಸಿಐಟಿಯು ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ. ಎಂ. ತಿಪ್ಪೇಸ್ವಾಮಿ, ದರ್ಗವನೂರ್ ಆಂಜಿನಪ್ಪ. ಪಂಪಾಪತಿ. ಶ್ರೀಪಾದ.ಹೋಳಿಗೆ ಸಿದ್ದಪ್ಪ. ಧರ್ಮಣ್ಣ. ಜಂಬಣ್ಣ. ನಾರಾಯಣಪ್ಪ. ಬಸವರಾಜಪ್ಪ. ಹಾಗೂ ಮಹಿಳಾ ರೈತ ಮುಖಂಡರಾಗಿರುವ. ಮಲ್ಲಮ್ಮ. ಮಂಗಳಮ್ಮ. ದ್ಯಾವಮ್ಮ ಮೊದಲಾದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 