ರೋಣದಲ್ಲಿ ಬರ ಪರಿಸ್ಥಿತಿ ಕುರಿತು ಸಭೆ

ರೋಣದಲ್ಲಿ ಬರ ಪರಿಸ್ಥಿತಿ ಕುರಿತು ಸಭೆ Meeting on drought situation in Rona


ಗದಗ  09: ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ನೇತೃತ್ವದಲ್ಲಿ ರೋಣ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶನಿವಾರ ರೋಣ ಹಾಗೂ ಗಜೇಂದ್ರಗಡ ತಾಲ್ಲೂಕುಗಳ ಬರಪರಸ್ಥಿತಿ ಕುರಿತು ಸಭೆ ಜರುಗಿತು.ಈ ವೇಳೆ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಾದ ಮಿತುನ್ ಪಾಟೀಲ, ಜಿಲ್ಲಾಧಿಕಾರಿ ಸಿಎನ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್‌. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ ಸೇರಿದಂತೆ ತಹಶಿಲ್ದಾರರಾದ ನಾಗರಾಜ ಕೆ, ಕಿರಣಕುಮಾರ, ಇಓ ಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.