ಗೋವಾದಿಂದ ಜಾರ್ಖಂಡ್ , ಯುಪಿಗೆ ಹೊರಟ ವಲಸೆ ಕಾರ್ಮಿಕರು
ಪಣಜಿ , ಮೇ 26, ರಾಷ್ಟ್ರವ್ಯಾಪಿ ಲಾಕ್ಡೌನ್ ಕಾರಣದಿಂದ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳಿಸಿಕೊಡುವ ಕೆಲಸವನ್ನು ಗೋವಾ ಸರ್ಕಾರ ಬಹಳ ಬಿರುಸಿನಿಂದ ಕೈಗೊಂಡಿದೆ.1494 ವಲಸೆ ಕಾರ್ಮಿರಕರನ್ನು ಹೊತ್ತ ಶ್ರಮಿಕ್ ಎಕ್ಸ್ಪ್ರೆಸ್ ವಿಶೇಷ ರೈಲು ಇದೆ 25 ರಂದು ಕರ್ಮಲಿ ರೈಲ್ವೆ ನಿಲ್ದಾಣದಿಂದ ಜಾರ್ಖಂಡ್ನ ಹಟಿಯಾಕ್ಕೆ ಹೊರಟಿದೆ. ಅದೇ ರೀತಿ 1484 ವಲಸೆ ಕಾಮಿಕರನ್ನು ಹೊತ್ತ ಮತ್ತೊಂದು ಶ್ರಮಿಕ್ ಎಕ್ಸ್ಪ್ರೆಸ್ ವಿಶೇಷ ರೈಲು ಉತ್ತರ ಪ್ರದೇಶದ ಬಲಿಯಾಕ್ಕೆ ಮಡ್ಗಾಂವ್ ರೈಲ್ವೆ ನಿಲ್ದಾಣದಿಂದ ಹೊರಟಿದೆ. ರೈಲು ಹೊರುಡುವ ಮೊದಲು ಕಾರ್ಮಿಕರರಿಗೆ ವೈದ್ಯಕೀಯ ತಪಾಸಣೆ ಮತ್ತು ಇತರ ವಿಧಿ- ವಿಧಾನಗಳನ್ನು ನಡೆಸಲಾಯಿತು.ಬೆಂಗಳೂರಿನಿಂದ ಹತ್ತು ಪ್ರಯಾಣಿಕರನ್ನು ಹೊತ್ತ ಬಸ್ ಗೋವಾಕ್ಕೆ ಹೊರಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಇಡೀ ಕಾರ್ಯಾಚರಣೆಯನ್ನು ದಕ್ಷಿಣ ಗೋವಾ, ಮತ್ತು ಉತ್ತರ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತದಲ್ಲಿ ಕೈಗೊಳ್ಳಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 