ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಿಟ್ನಾಳರಿಗೆ ಸನ್ಮಾನ
Milk Producers Association President Hitnal`s Felicitation
ಕೊಪ್ಪಳ 26:ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ಬಳ್ಳಾರಿಗೆ ಅಧ್ಯಕ್ಷರಾಗಿಆಯ್ಕೆಗೊಂಡ ಕೊಪ್ಪಳದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಅವರಿಗೆರವಿವಾರದಂದು ಕೊಪ್ಪಳದಲ್ಲಿ ಕಿನ್ನಾಳ ಗ್ರಾಮದ ಮುಖಂಡರಾದ ವಿಶ್ವನಾಥ್ ಹಾರಾಳ ಹಾಗೂ ಕಲಾವಿದಗಾಯಕ ಭಾಷಾ ಹಿರೇಮನಿ ರವರು ಸನ್ಮಾನಿಸಿ ಶುಭಕೋರಿದರು,.
ಈ ಭಾಗದ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ದಅಭಿವೃದ್ಧಿಗಾಗಿ ಮತ್ತುಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ , ಉತ್ಪಾದಕರಿಗೆ ಮತ್ತುರೈತರಿಗೆ ಸರ್ಕಾರದಿಂದ ಸಿಗಬಹುದಾದ ಸಹಾಯ ಸಹಕಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಶ್ರಮಿಸಲು ಸಂಘದ ನೂತನಅಧ್ಯಕ್ಷರಾದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರಿಗೆ ಮನವಿ ಮಾಡಿಕೊಂಡರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 