ಮಿನಿ ಉದ್ಯೋಗಮೇಳ
Mini job fair
ಲೋಕದರ್ಶನ ವರದಿ
ಧಾರವಾಡ ೧೪: ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಜರುಗಿದ ಮಿನಿ ಉದ್ಯೋಗಮೇಳದಲ್ಲಿ ಮೈಸೂರಿನ ಪ್ರಿಕಾಲ್ ಪ್ರಿಸಿಶನ್ ಪ್ರೆöÊ.ಲಿ. ಬೆಂಗಳೂರಿನ ಸ್ಪಿçÃಂಗ್ಸ್ ಹೋಂಡಾ, ಧಾರವಾಡದ ಆರ್.ಪಿ. ಲಾಜೆಸ್ಟಿಕ್ ಕಂಪÀನಿಗಳು ಭಾಗವಹಿಸಿದ್ದವು.
ಈ ಮೇಳದಲ್ಲಿ ಒಟ್ಟು ೧೦೬ ಅಭ್ಯರ್ಥಿಗಳು ಭಾಗವಹಿಸಿದ್ದರು. ೨೩ ಅಭ್ಯರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾದರೆ, ೪೨ ಅಭ್ಯರ್ಥಿಗಳು ಕೊನೆಯ ಸುತ್ತಿನ ಸಂದರ್ಶನಕ್ಕೆ ಹಾಜರಾಗಲಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 