ಅಣ್ಣಿಗೇರಿ ಗುರುಗಳ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ
ಗದಗ 06: ಸಾವಿರಾರು ವಿದ್ಯಾರ್ಥಿಗಳ ಅವರ ಪಾಲಕರ ಮನದಲ್ಲಿ ಸ್ಥಾನ ಪಡೆದು ಶಿಕ್ಷಕ ವೃತ್ತಿಗೆ ಮುಕುಟಪ್ರಾಯರಾಗಿದ್ದ ಬಿ.ಜಿ.ಅಣ್ಣಿಗೇರಿ ಗುರುಗಳ ನಿಧನ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ವಿದ್ಯಾಥರ್ಿಗಳು, ಪಾಲಕರು, ಶಿಕ್ಷಕರು ಒರ್ವ ಉತ್ತಮ ಶಿಕ್ಷಕ ಮಾರ್ಗದಶರ್ಿಯನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.ಯೋಗಾಯೋಗವೆಂಬಂತೆ ಶಿಕ್ಷಕರ ದಿನಾಚರಣೆ ದಿನವೇ ನಿಧನರಾದ ಅಣ್ಣಿಗೇರಿ ಗುರುಗಳ ಜೀವನ ಅವರ ಶಿಕ್ಷಣ ಕುರಿತ ಪ್ರೀತಿ, ಶ್ರದ್ಧೆ ಎಲ್ಲರಿಗೂ ಮಾದರಿ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ನಂತರ ಗುರವಾರ ಗದುಗಿನಲ್ಲಿ ಅನಾರೋಗ್ಯ ದಿಂದ ಬಳಲುತಿದ್ದ ಅಣ್ಣಿಗೇರಿ ಗುರುಗಳನ್ನು ಸಚಿವ ಸಿ.ಸಿ.ಪಾಟೀಲ ಭೇಟಿಯಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 