ಯಲ್ಲಮ್ಮನಗುಡ್ಡಕ್ಕೆ ಸಚಿವ ದಿನೇಶ ಗುಂಡೂರಾವ್ ಭೇಟಿ
Minister Dinesh Gundao visits Yallammana Gudda
ಉಗರಗೋಳ 23: ಶ್ರೀಕ್ಷೇತ್ರ ಏಳುಕೋಳ್ಳದ ಯಲ್ಲಮ್ಮನಗುಡ್ಡಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಭೇಟಿ ನೀಡಿ, ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಆರ್ಶಿರ್ವಾದ ಪಡೆದುಕೊಂಡರು.
ದೇವಸ್ಥಾನ ವತಿಯಿಂದ ಶಾಸಕ ವಿಶ್ವಾಸ ವೈದ್ಯ, ಸಚಿವ ದಿನೇಶ ಗುಂಡೂರಾವ್ ಅವರನ್ನು ಶಾಲೂಹೊದಿಸಿ ಸತ್ಕರಿಸಿದರು.
ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಬೈಲ್ಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೇಗ್ಗಣ್ಣವರ ಹಾಗೂ ಆರೋಗ್ಯ ಇಲಾಖೆ ಮತ್ತು ತಾಲೂಕಾ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 