ಯಲ್ಲಮ್ಮನಗುಡ್ಡಕ್ಕೆ ಸಚಿವ ದಿನೇಶ ಗುಂಡೂರಾವ್ ಭೇಟಿ
Minister Dinesh Gundao visits Yallammana Gudda
ಉಗರಗೋಳ 23: ಶ್ರೀಕ್ಷೇತ್ರ ಏಳುಕೋಳ್ಳದ ಯಲ್ಲಮ್ಮನಗುಡ್ಡಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಭೇಟಿ ನೀಡಿ, ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಆರ್ಶಿರ್ವಾದ ಪಡೆದುಕೊಂಡರು.
ದೇವಸ್ಥಾನ ವತಿಯಿಂದ ಶಾಸಕ ವಿಶ್ವಾಸ ವೈದ್ಯ, ಸಚಿವ ದಿನೇಶ ಗುಂಡೂರಾವ್ ಅವರನ್ನು ಶಾಲೂಹೊದಿಸಿ ಸತ್ಕರಿಸಿದರು.
ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಬೈಲ್ಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೇಗ್ಗಣ್ಣವರ ಹಾಗೂ ಆರೋಗ್ಯ ಇಲಾಖೆ ಮತ್ತು ತಾಲೂಕಾ ಅಧಿಕಾರಿಗಳು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 