ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರವರಿಗೆ ಸನ್ಮಾನ

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರವರಿಗೆ ಸನ್ಮಾನ Minister Dr. Yathindra Siddaramaiah felicitated

ಧಾರವಾಡ 07 :  ಮನಸೂರು ರೇವಣಸಿದ್ದೇಶ್ವರ ಮಹಾಮಠದ ಪೀಠಾಧ್ಯಕ್ಷ ಪೂಜ್ಯ ಡಾ. ಬಸವರಾಜ ದೇವರು  ನೂತನ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ರವರು ಹುಬ್ಬಳ್ಳಿಗೆ ಆಗಮಿಸಿದಾಗ ಶಾಲು ಹೋದಿಸಿ ಶ್ರೀಗಳು ಸನ್ಮಾನಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಹೋರಾಟಗಾರರು ಸಭೆಯಲ್ಲಿ ಸಚಿವರೊಂದಿಗೆ ನಡೆದ ಚರ್ಚೆಯಲ್ಲಿ ಶ್ರೀಗಳು ಭಾಗಿಯಾಗಿದ್ದರು ಅನೇಕ ಗಣ್ಯರು ಉಪಸ್ಥಿತರಿದ್ದರು.