ಸಚಿವೆ ಹೆಬ್ಬಾಳಕರ್ ಭೇಟಿಯಾದ ಧನಲಕ್ಷ್ಮೀ ಶುಗರ್ಸ್ ನೂತನ ನಿರ್ದೇಶಕರು
Minister Hebbalkar meets new director of Dhanalakshmi Sugars
ಬೆಳಗಾವಿ, 27 : ರಾಮದುರ್ಗ ತಾಲೂಕಿನ ಖಾನಪೇಠ್ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಿರೇರೆಡ್ಡಿ ರೈತಾಪಿ ಪ್ಯಾನಲ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪರ್ವತಗೌಡ ಪಾಟೀಲ ನೇತೃತ್ವದ ತಂಡ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಪ್ಯಾನಲ್ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಸಚಿವರು, ಹೊಸ ಆಡಳಿತ ಮಂಡಳಿಯ ಮೂಲಕ ರೈತರ ಹಿತ ಕಾಪಾಡುವಂತೆ ಕಾರ್ಯ ನಿರ್ವಹಿಸಿ ಎಂದು ಶುಭ ಕೋರಿದರು.ಈ ವೇಳೆ ಪರ್ಪಗೌಡ ಪಾಟೀಲ, ಈರಣ್ಣ ಕಾಮಣ್ಣವರ್, ಗೋಪಾಲ್ ಸಂಶಿ, ಬಸವರಾಜ ಹಿರೇರೆಡ್ಡಿ, ಭೀಮಪ್ಪ ಬಸಿಡೋಣಿ, ಬಸವರಾಜ ಸಿದರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 