ಮಳೆ ಹಾನಿಯಾದ ಪ್ರದೇಶಕ್ಕೆ ಸಚಿವೆ ಜೊಲ್ಲೆ ಭೇಟಿ
ಚಿಕ್ಕೋಡಿ, ಅ 21: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ನಿಪ್ಪಾಣಿ ತಾಲೂಕಿನಾದ್ಯಂತ ಸಂಚರಿಸಿ ಹಾನಿಗೊಳಗಾದ ಸ್ಥಳವನ್ನು ವೀಕ್ಷಿಸಿದ ಅವರು, ಸಂತ್ರಸ್ತರ ಅಹವಾಲನ್ನು ಆಲಿಸಿದರು.
ಬಳಿಕ ಜಲಾವೃತಗೊಂಡಿರುವ ಮನೆಗಳ ಕುಟುಂಬಗಳಿಗೆ ಆಹಾರ ವ್ಯವಸ್ಥೆ ಹಾಗೂ ಮನೆ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ಸ್ಥಳ ಒದಗಿಸಲಾಗಿಸುವುದಾಗಿ ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 