ಶ್ರೀಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಸಚಿವ ಸತೀಶ ಜಾರಕಿಹೊಳಿ ಯವರಿಗೆ ಸತ್ಕಾರ,
Minister Satish Jarkiholi was felicitated by Sri Siddeshwara Primary Agricultural Credit Association
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 19:-ಉಳ್ಳಾಗಡ್ಡಿ-ಖಾನಾಪೂರ ಗ್ರಾಮದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸುಧೀರ ಗಿರಿಗೌಡರ ಹಾಗೂ ಸಂಘದ ನಿದೇಶಕ ಮಂಡಳಿಯವರು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಸಂಘದ ಕಛೇರಿಯಲ್ಲಿ ಸತ್ಕರಿಸುತ್ತಿರುವುದು ಈ ಸಂದಭದಲ್ಲಿ ಕುಶಾಲ ಖೋತ, ಬಸವರಾಜ ರುದ್ರಗೌಡರ, ಬಸವರಾಜ ಗಿರಮಲ್ಲನವರ, ವಸಂತ ತಳವಾರ, ಸದಾಶಿವ ತೇರಣಿ, ಮುಂತಾದವರು ಉಪಸ್ಥಿತರಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 