ರೇಷನ್ ಕಿಟ್ ವಿತರಿಸಿದ ಸಚಿವ ಶ್ರೀರಾಮುಲು
ಬಳ್ಳಾರಿ 06: ಇಲ್ಲಿನ ಕಪ್ಪಗಲ್ಲು ರಸ್ತೆಯಲ್ಲಿರುವ ಬದ್ರಿನಾರಾಯಣ ದೇಗುಲ ಬಳಿಯಲ್ಲಿ ಆಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರೇಷನ್ ಕಿಟ್ ವಿತರಣೆ ಮಾಡಿದರು.
ಕಪ್ಪಗಲ್ಲು ರಸ್ತೆಯಲ್ಲಿ ನೆಲೆಸಿರುವ ಬಡವರಿಗೆ ಅಂದಾಜು 1500 ಕಿಟ್ಗಳನ್ನ ವಿತರಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ - 19 ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿಂದ ಬಡ- ಕೂಲಿ ಕಾಮರ್ಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 