ರೇಷನ್ ಕಿಟ್ ವಿತರಿಸಿದ ಸಚಿವ ಶ್ರೀರಾಮುಲು
ಬಳ್ಳಾರಿ 06: ಇಲ್ಲಿನ ಕಪ್ಪಗಲ್ಲು ರಸ್ತೆಯಲ್ಲಿರುವ ಬದ್ರಿನಾರಾಯಣ ದೇಗುಲ ಬಳಿಯಲ್ಲಿ ಆಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರೇಷನ್ ಕಿಟ್ ವಿತರಣೆ ಮಾಡಿದರು.
ಕಪ್ಪಗಲ್ಲು ರಸ್ತೆಯಲ್ಲಿ ನೆಲೆಸಿರುವ ಬಡವರಿಗೆ ಅಂದಾಜು 1500 ಕಿಟ್ಗಳನ್ನ ವಿತರಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ - 19 ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿಂದ ಬಡ- ಕೂಲಿ ಕಾಮರ್ಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 