ರೇಷನ್ ಕಿಟ್ ವಿತರಿಸಿದ ಸಚಿವ ಶ್ರೀರಾಮುಲು
ಬಳ್ಳಾರಿ 06: ಇಲ್ಲಿನ ಕಪ್ಪಗಲ್ಲು ರಸ್ತೆಯಲ್ಲಿರುವ ಬದ್ರಿನಾರಾಯಣ ದೇಗುಲ ಬಳಿಯಲ್ಲಿ ಆಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರೇಷನ್ ಕಿಟ್ ವಿತರಣೆ ಮಾಡಿದರು.
ಕಪ್ಪಗಲ್ಲು ರಸ್ತೆಯಲ್ಲಿ ನೆಲೆಸಿರುವ ಬಡವರಿಗೆ ಅಂದಾಜು 1500 ಕಿಟ್ಗಳನ್ನ ವಿತರಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ - 19 ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿಂದ ಬಡ- ಕೂಲಿ ಕಾಮರ್ಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 