ಅಜ್ಮೀರ ದಗರ್ಾಕ್ಕೆ ಹರಕೆ ತಿರಿಸಿದ ಸಚಿವ ಜಾರಹೊಳಿ
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಜರುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಹಾಗೂ 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜ್ಮೀರನ ಖ್ವಾಜಾ ಗರೀಬನ್ನ ನವಾಜ ದಗರ್ಾ ದರ್ಶನ ಪಡೆದು ಚಾದರ್ ಅಪರ್ಿಸಿ ತಮ್ಮ ಹರಕೆ ತೀರಿಸಿದ್ದಾರೆ.
ಈ ಸಂದರ್ಭಸದಲ್ಲಿ ಸಚಿವ ಜಾರಹೊಳಿ ಅವರ ಜೊತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ, ಸುನೀಲ ಹನಮಣ್ಣವರ, ಉತ್ತಮ ಪಾಟೀಲ, ಕಿರಣ ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 