ಅಜ್ಮೀರ ದಗರ್ಾಕ್ಕೆ ಹರಕೆ ತಿರಿಸಿದ ಸಚಿವ ಜಾರಹೊಳಿ
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಜರುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಹಾಗೂ 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜ್ಮೀರನ ಖ್ವಾಜಾ ಗರೀಬನ್ನ ನವಾಜ ದಗರ್ಾ ದರ್ಶನ ಪಡೆದು ಚಾದರ್ ಅಪರ್ಿಸಿ ತಮ್ಮ ಹರಕೆ ತೀರಿಸಿದ್ದಾರೆ.
ಈ ಸಂದರ್ಭಸದಲ್ಲಿ ಸಚಿವ ಜಾರಹೊಳಿ ಅವರ ಜೊತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ, ಸುನೀಲ ಹನಮಣ್ಣವರ, ಉತ್ತಮ ಪಾಟೀಲ, ಕಿರಣ ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 