ಅಜ್ಮೀರ ದಗರ್ಾಕ್ಕೆ ಹರಕೆ ತಿರಿಸಿದ ಸಚಿವ ಜಾರಹೊಳಿ
ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಜರುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಹಾಗೂ 13 ಜನ ಶಾಸಕರೊಂದಿಗೆ ರಾಜಸ್ತಾನದ ಅಜ್ಮೀರನ ಖ್ವಾಜಾ ಗರೀಬನ್ನ ನವಾಜ ದಗರ್ಾ ದರ್ಶನ ಪಡೆದು ಚಾದರ್ ಅಪರ್ಿಸಿ ತಮ್ಮ ಹರಕೆ ತೀರಿಸಿದ್ದಾರೆ.
ಈ ಸಂದರ್ಭಸದಲ್ಲಿ ಸಚಿವ ಜಾರಹೊಳಿ ಅವರ ಜೊತೆಯಲ್ಲಿ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲ ಸೇರಿದಂತೆ ಹದಿಮೂರು ಜನ ಶಾಸಕರು ಬೆಳಗಾವಿಯ ಕಾಂಗ್ರೆಸ್ ಮುಖಂಡರಾದ ಹಾಶಮ ಭಾವಿಕಟ್ಟಿ, ಸುನೀಲ ಹನಮಣ್ಣವರ, ಉತ್ತಮ ಪಾಟೀಲ, ಕಿರಣ ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 