ಪ್ರಧಾನಿ ರಾಜಿನಾಮೆಗೆ ಸಚಿವರ ಆಗ್ರಹ
ಕೊಲಂಬೊ, ನ, 18: ಚುನಾವಣಾ ಫಲಿತಾಂಶದ ನಂತರ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಸಂಪುಟ ಸಚಿವರು ಒತ್ತಾಯ ಮಾಡಿದ್ದಾರೆ. ಹೊಸ ಅಧ್ಯಕ್ಷ ರಾಗಿ ಆಯ್ಕೆಯಾದ ಗೊಟಬಯ ಅವರು ಹೊಸ ಸರಕಾರ ರಚಿಸಲು ಅನುಕೂಲವಾಗುವಂತೆ ಕೂಡಲೇ ಪ್ರಧಾನಿ ರಾಜಿನಾಮೆ ನೀಡಿ ಸಹಕರಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ. ಚುನಾವಣಾ ಸೋಲಿನ ನಂತರ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಸಂಪುಟ ಸಚಿವರ ಜೊತೆ ಮಾತುಕತೆ ಮಾಡಿದ ನಂತರ ಒತ್ತಾಯ ಕೇಳಿಬಂದಿದೆ. ಮೂಲಗಳ ಪ್ರಕಾರ, ಮಂತ್ರಿಗಳಾದ ರೌಫ್ ಹಕೀಮ್, ಮಂಗಳ ಸಮರವೀರ, ಪಟಾಲಿ ಚಂಪಿಕಾ ರಣವಾಕ ಮತ್ತು ನವೀನ್ ದಿಸನಾಯ್ಕ ಅವರುಗಳು ರಾಜೀನಾಮೆ ನೀಡುವಂತೆ ಪ್ರಧಾನಮಂತ್ರಿಯನ್ನು ಕೋರಿದ್ದಾರೆ ಎನ್ನಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 