ಪ್ರಧಾನಿ ರಾಜಿನಾಮೆಗೆ ಸಚಿವರ ಆಗ್ರಹ
ಕೊಲಂಬೊ, ನ, 18: ಚುನಾವಣಾ ಫಲಿತಾಂಶದ ನಂತರ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಸಂಪುಟ ಸಚಿವರು ಒತ್ತಾಯ ಮಾಡಿದ್ದಾರೆ. ಹೊಸ ಅಧ್ಯಕ್ಷ ರಾಗಿ ಆಯ್ಕೆಯಾದ ಗೊಟಬಯ ಅವರು ಹೊಸ ಸರಕಾರ ರಚಿಸಲು ಅನುಕೂಲವಾಗುವಂತೆ ಕೂಡಲೇ ಪ್ರಧಾನಿ ರಾಜಿನಾಮೆ ನೀಡಿ ಸಹಕರಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ. ಚುನಾವಣಾ ಸೋಲಿನ ನಂತರ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಸಂಪುಟ ಸಚಿವರ ಜೊತೆ ಮಾತುಕತೆ ಮಾಡಿದ ನಂತರ ಒತ್ತಾಯ ಕೇಳಿಬಂದಿದೆ. ಮೂಲಗಳ ಪ್ರಕಾರ, ಮಂತ್ರಿಗಳಾದ ರೌಫ್ ಹಕೀಮ್, ಮಂಗಳ ಸಮರವೀರ, ಪಟಾಲಿ ಚಂಪಿಕಾ ರಣವಾಕ ಮತ್ತು ನವೀನ್ ದಿಸನಾಯ್ಕ ಅವರುಗಳು ರಾಜೀನಾಮೆ ನೀಡುವಂತೆ ಪ್ರಧಾನಮಂತ್ರಿಯನ್ನು ಕೋರಿದ್ದಾರೆ ಎನ್ನಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 