ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಮೊಬೈಲ್ ಎಟಿಎಂ ಸೇವೆ
ಬಳ್ಳಾರಿ17: ಲಾಕ್ಡೌನ್ನಿಂದಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕನರ್ಾಟಕ ಗ್ರಾಮೀಣ ಬ್ಯಾಂಕಿನಿಂದ ಮೊಬೈಲ್ ಎಟಿಎಂ ಸೇವೆ ಆರಂಭಿಸಲಾಗಿದೆ.
ಮಾಚರ್್ 24ರಿಂದ ಲಾಕ್ಡೌನ್ ಆದಾಗಿನಿಂದಲೂ ದಿನಸಿ ಹಾಗೂ ತರಕಾರಿ ಖರೀದಿ ಮಾಡಲು ಎಟಿಎಂಗಳಲ್ಲಿ ಹಣದ ಅಭಾವ ಅನುಭವಿಸುತ್ತಿರುವ ಗ್ರಾಹಕರಿಗೆ ನೆರವಾಗುವ ನಿಟ್ಟಿನಲ್ಲಿ ಕನರ್ಾಟಕ ಗ್ರಾಮೀಣ ಬ್ಯಾಂಕ್ ಮೊಬೈಲ್ ಎಟಿಎಂ ಸೇವೆಯನ್ನು ಕಳೆದೊಂದು ವಾರದಿಂದ ಮುನಿಸಿಪಲ್ ಮೈದಾನ, ಬಸವೇಶ್ವರ ನಗರ, ನೆಹರು ಕಾಲೊನಿ, ಕಪ್ಪಗಲ್ಲು ರಸ್ತೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಒದಗಿಸುತ್ತಿದೆ. ಚಿ
ಮೊಬೈಲ್ ಎಟಿಎಂ ವಾಹನ ಗ್ರಾಹಕರಿಗೆ ತುತರ್ಾಗಿ ಹಣ ಒದಗಿಸುವ ಸೇವೆಯಲ್ಲಿ ತೊಡಗಿಕೊಂಡಿದೆ. ಈ ಸಂಬಂಧ ಕನರ್ಾಟಕ ಗ್ರಾಮೀಣ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಾಥ ಜೋಷಿ ಮಾತನಾಡಿ, ವಾರದಿಂದ ನಗರದಾದ್ಯಂತ ಮೊಬೈಲ್ ಎಟಿಎಂ ವಾಹನ ಸಂಚರಿಸುತ್ತಿದೆ.
ಈ ಎಟಿಎಂ ಕೇಂದ್ರದಲ್ಲಿ ಅಂದಾಜು 200 - 250 ಮಂದಿ ಗ್ರಾಹಕರು ಹಣ ಡ್ರಾ ಮಾಡುತ್ತಿದ್ದಾರೆ. ಅದರ ಸದ್ಬಳಕೆಯನ್ನು ಗ್ರಾಹಕರು ಮಾಡಿಕೊಂಡಿದ್ದಾರೆ. ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಎಟಿಎಂ ಮೊಬೈಲ್ ಸಂಚಾರ ವಾಹನಗಳು ಸಂಚರಿಸುತ್ತಿವೆ. ಆಥರ್ಿಕ ಸಂಕಷ್ಟ ಕಾಲದಲ್ಲೂ ಈ ಎಟಿಎಂ ವಾಹನ ಸೇವೆಯನ್ನು ಕನರ್ಾಟಕ ಗ್ರಾಮೀಣ ಬ್ಯಾಂಕ್ ನೀಡುತ್ತಿದೆ ಎಂದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 