ಮೋದಿಯವರ 75ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
Modi's 75th birthday: Blood donation camp, distribution of fruits and vegetables to patients
ಮುಂಡಗೋಡ 17: ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬ ಪ್ರಯುಕ್ತ ಬುಧವಾರ ಬಿಜೆಪಿ ಮಂಡಳದಿಂದ ತಾಲೂಕಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿರುವ ರಕ್ತದಾನ ಶಿಬಿರ ಹಾಗೂ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿರವರು ಕೆಲ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆಯಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಮಂಜುನಾಥ ಪಾಟೀಲ ಜಿಲ್ಲಾ ಉಪಾಧ್ಯಕ್ಷರಾದ ಎಲ್.ಟಿ.ಪಾಟೀಲ, ಅಶೋಕ ಚಲವಾದಿ, ಸಂತೋಷ ತಳವಾರ, ಶ್ರೀಕಾಂತ ಸಾನು, ಪಿ.ಜಿ. ತಂಗಚ್ಚನ್, ಸಿ.ಕೆ.ಅಶೋಕ, ನಾಗರಾಜ ಬೆಣ್ಣೆ, ಡಿ.ಎಫ್.ಮಡ್ಲಿ, ತುಕಾರಾಮ ಇಂಗಳೆ, ಬಸಪ್ಪ ಗಲಿಬಿ, ಮಂಡಳ ಪ್ರಧಾನ ಕಾರ್ಯದರ್ಶಿ ಭರತರಾಜ ಹದಳಗಿ, ವಿಠಲ ಬಾಳಂಬೀಡ್, ಗುರುರಾಜ ಕಾಮತ್, ಬಾಬಣ್ಣ ವಾಲ್ಮೀಕಿ, ಮಂಜುನಾಥ ನಡಿಗೇರ ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 