'ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು'
ನವದೆಹಲಿ,25: ಪಕ್ಷಾತೀತವಾಗಿರ ಬೇಕಾಗಿರುವ ರಾಜ್ಯಪಲರೊಬ್ಬರು, ನಾವೆಲ್ಲ ಬಿಜೆಪಿಯವರು, ನರೇಂದ್ರ ಮೋದಿಯವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಕರೆ ನೀಡಿರುವ ಮೂಲಕ ತೀವ್ರ ಚಚರ್ೆಗೆ ಕಾರಣರಾಗಿದ್ದಾರೆ.
ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ. ನಾವೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಬಿಜೆಪಿ ಗೆಲುವು ಪಡೆಯುವುದನ್ನು ನೋಡಲು ಉತ್ಸುಕರಾಗಿದ್ದೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ ಎಂದು ಕಲ್ಯಾಣ್ ಸಿಂಗ್ ತಿಳಿಸಿದ್ದಾರೆ.
ಸಾಂವಿಧಾನತ್ಮಾಕ ಹುದ್ದೆಯಲ್ಲಿರುವ ರಾಜ್ಯಪಾಲರು, ಪಕ್ಷಾತೀತವಾಗಿ ಇರುವ ಮೂಲಕ ಆ ಸ್ಥಾನಕ್ಕೆ ಗೌರವ ನೀಡಬೇಕು. ಆದರೆ ಗವರ್ನರ್ ಆಗಿದ್ದುಕೊಂಡು ಕಲ್ಯಾಣ್ ಸಿಂಗ್ ಈ ರೀತಿ ಹೇಳಿಕೆ ನೀಡಿರುವುದು ದೇಶಾದ್ಯಂತ ಚಚರ್ೆಗೆ ಗ್ರಾಸವಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 