ಮೋದಿ 9 ವರ್ಷಗಳ ಬಳಿಕ ಇಸ್ರೇಲ್ಗೆ ಭೇಟಿ
Modi visits Israel after 9 years
ಟೆಲ್ ಅ"ವ್: ಬರೊಬ್ಬರಿ 9 ವರ್ಷಗಳ ಬಳಿಕ ಇಸ್ರೇಲ್ ಗೆ ಭೇಟಿ ನೀಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಹೌದು.. ಇಸ್ರೇಲ್ ಪ್ರಧಾನಿ ಬೆಂಜ"ುನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ಗೆ ಎರಡು ದಿನಗಳ ರಾಜ್ಯ ಭೇಟಿಗಾಗಿ ಟೆಲ್ ಅ"ವ್ಗೆ ಆಗ"ುಸಿದರು. ತಮ್ಮ
"ಶೇಷ "ಮಾನದಿಂದ ಪ್ರಧಾನಿ ಮೋದಿ ಕೆಳಗಿಳಿಯುತ್ತಲೇ ರೆಡ್ ಕಾರ್ೆಟ್ ಮೂಲಕ ಅವರಿಗೆ ಸ್ವಾಗತ ಕೋರಲಾುತು.
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್ನ ಟೆಲ್ ಅ"ವ್ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು "ಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜ"ುನ್ ನೆತನ್ಯಾಹು ಸ್ವಾಗತಿಸಿದರು. "ಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು.
ಇಸ್ರೇಲ್ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ
"ಂದೆ 2017ರಲ್ಲಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು. ಬಳಿಕ ಬರೊಬ್ಬರಿ 9 ವರ್ಷಗಳ ಬಳಿಕ ಪ್ರಧಾನಿ ಮೋದಿ ಇಸ್ರೇಲ್ ಗೆ 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿಯು ಕೇವಲ ಒಂದು ರಾಜತಾಂತ್ರಿಕ ಪ್ರವಾಸವಲ್ಲ, ಬದಲಿಗೆ ಭಾರತ ಮತ್ತು ಇಸ್ರೇಲ್ ನಡು"ನ ಸಂಬಂಧವನ್ನು "ಶೇಷ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸುವ ಮಹತ್ವದ ಹೆಜ್ಜೆ ಎಂದು ಹೇಳಲಾಗುತ್ತಿದೆ.
ಈ ಪ್ರವಾಸದಲ್ಲಿ ನವದೆಹಲಿ ಮತ್ತು ಟೆಲ್ ಅ"ವ್ ನಡು"ನ ಸಂಬಂಧಗಳು "ಶೇಷ ಕಾರ್ಯತಂತ್ರದ ಪಾಲುದಾರಿಕೆಯಾಗಿ ಮೇಲ್ದರ್ಜೆಗೇರಲಿದ್ದು, ರಕ್ಷಣೆ, ವ್ಯಾಪಾರ ಮತ್ತು ಇತರ "ಷಯಗಳ ಕುರಿತು ಪ್ರಮುಖ ಒಪ್ಪಂದಗಳಿಗೆ ಸ" ಹಾಕಲಿವೆ ಎನ್ನಲಾಗಿದೆ.
ಪ್ರಧಾನಿ ಭೇಟಿಯ ಈ ಐತಿಹಾಸಿಕ ಕ್ಷಣವನ್ನು "ಶೇಷವಾಗಿಸಲು ಇಸ್ರೇಲ್ ಸರ್ಕಾರವು ಅತ್ಯಂತ ಅಪರೂಪದ ಮತ್ತು ಗೌರವಯುತ ಕ್ರಮವನ್ನು ಕೈಗೊಂಡಿದ್ದು, ಇಸ್ರೇಲ್ನ ಸಂಸತ್ ಭವನವಾದ ನೆಸ್ಸೆಟ್ ಅನ್ನು ಕೇಸರಿ, ಬಿಳಿ ಮತ್ತು ಹಸಿರು ಬಣ್ಣದ "ದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ನೆಸ್ಸೆಟ್ ಸ್ಪೀಕರ್ ಅ"ುರ್ ಒಹಾನಾ ಈ ಚಿತ್ರವನ್ನು ತಮ್ಮ ಎಕ್ಸ್
ಖಾತೆಯಲ್ಲಿ ಹಂಚಿಕೊಂಡಿದ್ದು, ಇಂದು ಪರಸ್ಪರ ಪಾಲುದಾರಿಕೆಗೆ ಸಲ್ಲುತ್ತಿರುವ ಸಾಂಕೇತಿಕ ಗೌರವ ಎಂದು ಬಣ್ಣಿಸಿದ್ದಾರೆ.
ಈ ಭೇಟಿ ವೇಳೆ ಪ್ರಧಾನಿ ಮೋದಿ ಮತ್ತು ಬೆಂಜ"ುನ್ ನೆತನ್ಯಾಹು ಹಲವು ಪ್ರಮುಖ ಒಪ್ಪಂದಗಳಿಗೆ ಸ" ಹಾಕುವ ನೀರೀಕ್ಷೆ ಇದೆ. ಪ್ರಮುಖವಾಗಿ "ಜ್ಞಾನ ಮತ್ತು ತಂತ್ರಜ್ಞಾನ, ನಾ"ನ್ಯತೆ, ಕೃ, ಜಲ ನಿರ್ವಹಣೆ, ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಜನರಿಂದ ಜನರ ಸಂಬಂಧಗಳು, ವ್ಯಾಪಾರ ಮತ್ತು ಹೂಡ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 