ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 5,ಅವಧಿಗೂ ಮುನ್ನ ಮುಂಗಾರು ರಾಜ್ಯ ಪ್ರವೇಶಿಸಿದ್ದು, ಪರಿಣಾಮ ಭಾನುವಾರದಿಂದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು. ಕೇರಳ ಪ್ರವೇಶಿಸಿದ ಒಂದೆರಡು ದಿನಗಳಲ್ಲಿ ಮುಂಗಾರು ರಾಜ್ಯದ ಕರಾವಳಿಗೂ ಆಗಮಿಸುವುದು ವಾಡಿಕೆ. ಕೇರಳ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದರಿಂದ ರಾಜ್ಯಕ್ಕೆ ಆಗಮಿಸುವುದರಲ್ಲಿ ವಿಳಂಬವಾಗಲಿದೆ ಎಂದು ಹೇಳಲಾಗಿತ್ತು , ಗುರುವಾರವೇ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮುಂಗಾರು ಆಗಮನವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 