ವಾಡಿಕೆಗೂ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು
Monsoon arrives in Kerala earlier than usual
ಬೆಂಗಳೂರು 24: ಶನಿವಾರ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ಪ್ರವೇಶಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭಾರತೀಯ
ಹವಾಮಾನ ಇಲಾಖೆ ಇದೇ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಅದಕ್ಕೂ ಮೂರು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಇಲಾಖೆ ಇಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1 ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸುತ್ತದೆ.
2009 ರಲ್ಲಿ
ಮುಂಗಾರು ಅವಧಿಗೂ ಮುನ್ನವೇ ಕೇರಳ ಕರಾವಳಿ ಪ್ರವೇಶಿಸಿದ್ದನ್ನು ಬಿಟ್ಟರೆ ಇದೇ ವರ್ಷ ಅವಧಿಗೂ ಮುನ್ನ ಮುಂಗಾರು ಆಗಮಿಸುತ್ತಿದೆ ಎಂದು ಐಎಂಡಿ ಹೇಳಿದೆ.
ಈ
ವರ್ಷ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆ ಸುರಿಸಲಿದೆ ಎಂದು ಐಎಂಡಿ ಈಗಾಗಲೇ ಮುನ್ಸೂಚನೆ ನೀಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 