ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು,
Mother Cow should be declared as Mother of the Nation,
ಲೋಕದರ್ಶನ ವರದಿ
ರಾಯಬಾಗ 28: ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು, ಗೋ ಸೇವೆಗಾಗಿ ಕೇಂದ್ರೀಯ ಕಾನೂನು ಜಾರಿಗೆ ತರಬೇಕು ಮತ್ತು ಭಾರತದಲ್ಲಿ ಗೋಹತ್ಯೆಯನ್ನ ಸಂಪೂರ್ಣವಾಗಿ ನಿಷೇದಿಸಬೇಕು ಎಂದು ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನ ನಿಮಿತ್ಯ ಸೋಮವಾರ ಶ್ರೀರಾಮ್ ಸೇನೆ, ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಉಪ ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಜೈದೀಪ್ ದೇಸಾಯಿ, ಮೇಘರಾಜ ಮಾಳಗೆ, ಶಿವು ಬಂತೆ, ಅಪ್ಪು ಪವಾರ, ಅಮಿತ ಹೊಂಕಳೆ, ಶ್ರೀನಾಥ ಜಾಧವ, ವಿನಯ ಚೌಗಲೆ, ಸೂರಜ ಬಾಕರೆ, ರಮೇಶ ತೇಲಿ ಹಾಗೂ ಹಿಂದೂ ಕಾರ್ಯಕರ್ತರು ಇದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 