ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು,
Mother Cow should be declared as Mother of the Nation,
ಲೋಕದರ್ಶನ ವರದಿ
ರಾಯಬಾಗ 28: ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು, ಗೋ ಸೇವೆಗಾಗಿ ಕೇಂದ್ರೀಯ ಕಾನೂನು ಜಾರಿಗೆ ತರಬೇಕು ಮತ್ತು ಭಾರತದಲ್ಲಿ ಗೋಹತ್ಯೆಯನ್ನ ಸಂಪೂರ್ಣವಾಗಿ ನಿಷೇದಿಸಬೇಕು ಎಂದು ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನ ನಿಮಿತ್ಯ ಸೋಮವಾರ ಶ್ರೀರಾಮ್ ಸೇನೆ, ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಉಪ ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಜೈದೀಪ್ ದೇಸಾಯಿ, ಮೇಘರಾಜ ಮಾಳಗೆ, ಶಿವು ಬಂತೆ, ಅಪ್ಪು ಪವಾರ, ಅಮಿತ ಹೊಂಕಳೆ, ಶ್ರೀನಾಥ ಜಾಧವ, ವಿನಯ ಚೌಗಲೆ, ಸೂರಜ ಬಾಕರೆ, ರಮೇಶ ತೇಲಿ ಹಾಗೂ ಹಿಂದೂ ಕಾರ್ಯಕರ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 