ಮುಫತ್ ಗಾಯರಾಣ ಕೆರೆ ಒತ್ತುವರಿ: ಶಾಸಕ ಅಪ್ಪಾಜಿ ನಾಡಗೌಡ ಭೇಟಿ ಪರೀಶೀಲನೆ
Mufat Gairana Kere encroachment: MLA Appaji Nad Gowda visits and inspects
ತಾಳಿಕೋಟಿ ಪಟ್ಟಣದ ಸರ್ವೇ ನಂಬರ್ 204 ನಲ್ಲಿರುವ ಮುಫತ್ ಗಾಯರುಣ ಕೆರೆ(ಪಂಚಶಹೀದ ಕೆರೆ) ಒತ್ತೂವರೆ ಯಾಗಿದೆ ಎಂಬ ಹಿನ್ನೆಲೆಯಲ್ಲಿ ಕೆಎಸ್ ಡಿಎಲ್ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಕೆರೆಗೆ ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಭೇಟಿ ನೀಡಿ ಪರೀಶೀಲಿಸಿ ಆದಷ್ಟು ಬೇಗ ಸದರಿ ಕೆರೆಯ ವಿಸ್ತೀರ್ಣದ ಭೂಮಾಪನ ಮಾಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ ಡಾ.ವಿನಯಾ ಹೂಗಾರ,ಯೋಜನಾಧಿಕಾರಿ ಬಿ.ಎ.ಸೌದಾಘರ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ,ಸುರೇಶದಣಿ ನಾಡಗೌಡ, ಪ್ರಭುಗೌಡ ಮದರಕಲ್ಲ, ಶರಣಗೌಡ ದೇಶಮುಖ ಹಾಗೂ ಪುರಸಭೆ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 