ಭಾವೈಕ್ಯತೆಯೊಂದಿಗೆ ಮೊಹರಂ ಹಬ್ಬದ ಸಡಗರ ಸಂಭ್ರಮ
Muharram festival celebrated with emotional unity
ಕಾಗವಾಡ 26 : ತಾಲೂಕಿನ ಶೇಡಬಾಳ ಪಟ್ಟಣದ ಬಸವಣ್ಣ ಅಗಸಿ ಪರಿಸರದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಭಾವೈಕ್ಯತೆಯೊಂದಿಗೆ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಈ ವೇಳೆ ವರ್ಧಮಾನ ಪಾಟೀಲ,ವಿನೋದ ಪಾಟೀಲ, ಸುನೀಲ ಪಾಟೀಲ, ಅಶ್ವತ ಪಾಟೀಲ, ಸಿಕಂದರ ಶೇಖ,ಗೌಸ ಶೇಖ, ಬಂದೇನವಾಜ ಶೇಖ, ಹಿಮತಾತಾವ್ ನಾಯಕ, ಪ್ರಶಾಂತ ಗಾಯಕವಾಡ, ಅಜಿತ್ ಜಾಧವ, ದಾದಾ ನಿಕ್ಕಮ, ಸುನಿಲ ನಿಕ್ಕಮ, ರಾಜು ಮುರಗುಂಡೆ, ಸಂತೋಷ ಮುರಗುಂಡೆ, ಜಬ್ಬರ ತಳವಾರ, ರಾಜು ನಾಯ್ಕ ಸೇರಿದಂತೆ ಶೇರಿಬಾಳ್ ಪಟ್ಟಣದ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 