ಮುಂಡಗೋಡ: ಪಟ್ಟಣದಲ್ಲಿ ಚಿರತೆ ಸಂಚಾರ
ಮುಂಡಗೋಡ 16: ಪಟ್ಟಣದಲ್ಲಿ ಚಿರತೆ ಸಂಚರಿಸುತ್ತಿದೆ ಎಂಬುದನ್ನು ಕೆಲವರು ದೃಡಪಡಿಸುತ್ತಿದ್ದಾರೆ ಹಾಗೂ ಪಟ್ಟಣದ ಕೆಲವಂದು ಮಾರ್ಗದಲ್ಲಿ ಸಂಚರಿಸಬೇಡಿ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.
ಪಟ್ಟಣದ ಮಳಗನಕೊಪ್ಪ ಗ್ರಾಮ ಸುತ್ತಲು ಹಾಗೂ ಗಾಂಧಿನಗರ ಸಮೀಪದ ಘನತಾಜ್ಯ ಡಂಪಿಂಗ್ ಮಾಡುವ ಸ್ಥಳದ ಸುತ್ತ ಮುತ್ತಲೂ ಮತ್ತು ಸನವಳ್ಳಿ ಗ್ರಾಮದ ಬಂಕಾಪುರ ರಸ್ತೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಬೆಳಗಿನ ವಾಕ್ ಹೋದವರು ಹೇಳುತ್ತಿದ್ದಾರೆ.
ಇದರಿಂದ ಬಂಕಾಪುರ ರಸ್ತೆಗೆ ವಾಕಿಂಗ್ಗೆ ಹೋಗಲು ಹಾಗೂ ಆ ಪ್ರದೇಶದಲ್ಲಿರುವ ನಿವಾಸಿಗಳು ಹೆದರುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಅರಣ್ಯ ಇಲಾಖೆ ಇತ್ತ ಗಮನಕೊಡುವುದು ಅವಶ್ಯವಾಗಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 