ಮುಂಡಗೋಡ ಮಾರಿಕಾಂಬಾ ದೇವಿಯ ದಶಮಾನೋತ್ಸವ
Mundagoda Marikamba Devi's festival
ಮುಂಡಗೋಡ 09: ಪಟ್ಟಣದ ಹಳೂರಿನ ಗ್ರಾಮ ದೇವಿ ಮಾರಿಕಾಂಬಾ ದೇವಿಯ ದೇಗುಲದಲ್ಲಿ ನೂತನ ದೇವಾಲಯ ನವೀಕರಣಗೊಂಡು 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಾರಿಕಾಂಬಾ ದೇವಿ ಹಾಗೂ ನಾಗಚೌಡಿ ಮೂರ್ತಿಗಳ ಪ್ರತಿಷ್ಠಾಪನಾ ದಶಮಾನೋತ್ಸವು ಅದ್ದೂರಿಯಾಗಿ ನಡೆಯಿತು.
ವೇದ ಮೂರ್ತಿ ಲಕ್ಷ್ಮಿ ನಾರಾಯಣ ಭಟ್ ಹಾಗೂ ಉಳಿದ ವೈದಿಕರ ನೇತೃತ್ವದಲ್ಲಿ ಶ್ರೀ ಮಾರಿಕಾಂಬಾ ದೇವಾಸ್ಥಾನದಲ್ಲಿ ಸುಬ್ರಮಣ್ಯ ಶಾಂತಿ ಗಣಹವನ, ದುರ್ಗಾ ಶಾಂತಿ,ಮಾರಿಕಾಂಬಾ ಮೂಲ ಮಂತ್ರ ಹೋಮ, ಚೌಡೇಶ್ವರಿ ಮೂಲ ಮಂತ್ರ, ಹೊಮ ಹಾಗೂ ಚಡಿ ಹವನ ಪೂರ್ಣಾಹುತಿ ಮಹಾ ಪೂಜೆ ವಿಧಿ ವಿಧಾನಗಳನ್ನು ನಡೆಸಲಾಯಿತು. ದೇವಿಗೆ ವಿಶೇಷ ಪುಷ್ಪಾಲಂಕಾರದ ಪೂಜೆ ಮಾಡಲಾಯಿತು ಹಾಗೆಯೇ ರಜತ ಕವಚದ ಅಲಂಕಾರ ಮಾಡಲಾಗಿತ್ತು. ಹಾಗೂ ಮದ್ಯಾಹ್ನ ಅನ್ನಸಂತರೆ್ಣಯನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಿಯ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯು ದರ್ಶನ ಪಡೆದುಕೊಂಡರು.
ನಂತರ ಸಾಯಂಕಾಲ ಜಾಗೃತ ಜಾನಪದ ಸಿ ವಾಯ ಸಿ ಡಿ ಕಲಾತಂಡ ಹರ್ಲಾಪುರ ಇವರಿಂದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಏರಿ್ಡಸಲಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 