ಪುರಸಭೆ ಲೆಕ್ಕಾಧಿಕಾರಿ ಹೃದಯಾಘಾತದಿಂದ ಸಾವು
Municipal accountant dies of heart attack
ಹೂವಿನಹಡಗಲಿ 02: ಇಲ್ಲಿನ ಪುರಸಭೆ ಲೆಕ್ಕಾಧಿಕಾರಿ ವಿಜಯಕುಮಾರ ಕನಕಗಿರಿ (40) ಬುಧವಾರ ಕಚೇರಿಯಲ್ಲಿ ಕರ್ತವ್ಯ ದಲ್ಲಿ ಇದ್ದಾಗ ಹೃದಯಾಘಾತದಿಂದ ನಿಧನರಾದರು.
ಬೆಳಿಗ್ಗೆ ಕಚೇರಿಯ ಸಮಯದಲ್ಲಿ ಕೆಲಸ ಮಾಡುವ ಕುರ್ಚಿಯಲ್ಲಿ ಕುಸಿತದಿಂದ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಾದರೂ ಮೃತಪಟ್ಟರು.
ಕೊಪ್ಪಳ ನಿವಾಸಿಯಾದ ವಿಜಯಕುಮಾರ್ ಅವರಿಗೆ ಪತ್ನಿ, ಆರು ತಿಂಗಳ ಗಂಡು ಮಗುವಿದೆ. ಅವರ ಅಂತ್ಯಕ್ರಿಯೆ ಕೊಪ್ಪಳದಲ್ಲಿ ಜರುಗಿತು. ವಿಜಯಕುಮಾರ್ ಅಕಾಲಿಕ ಮರಣಕ್ಕೆ ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ, ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 