ಮಸ್ಕಿ: ತೋಗರಿ ಬೇಳೆಗೆ ಬೆಂಕಿ ಕಂಗಾಲದ ರೈತರು
ಮಸ್ಕಿ 23: ಪಟ್ಟಣದ ಮಟ್ಟೂರು ಗ್ರಾಮದಲ್ಲಿ ರೈತನಾದ ತೂಗಪ್ಪ ಬಸಣ್ಣ ಸೇರಿದ್ದ 3 ಎಕರೆ ಜಮೀನುನಲ್ಲಿ ರಾಶಿ ಮಾಡಲು ಕ್ಯೋಯಿದಿದ ತೋಗರಿ ಬೇಳೆಗೆ ಯಾರು ಕೀಡಿಗೇಡಿಗಳು ಬೆಂಕಿ ಹಂಚಿದರು. ಇದರಿಂದ ಕಂಗಾಲದ ರೈತನಿಗೆ ಸುಮಾರು 2 ಲಕ್ಷಕ್ಕೂ ಅಧಿಕ ತೋಗರಿ ಸುಟ್ಟು ಭಸ್ಮವಾಯಿತು ಅಗ್ನಿಶಾಮಕ ಧಳ ಸ್ಥಳಕ್ಕೆ ಬೇಟಿ ನೀಡಿದರು ಏನು ಪ್ರಯೋಜನವಾಗಲಿಲ್ಲ? ಮಸ್ಕಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ರವರು ಸ್ಥಳಕ್ಕೆ ಬೇಟಿ ನೀಡಿ ರೈತನಿಗೆ ಧೈರ್ಯ ತುಂಬಿ ಸಾತ್ವವನ್ನು ಹೇಳಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖ ಮುಖಂಡರು ಭಾಗವಹಿಸಿದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 