ಪೌರತ್ವ ಕಾಯ್ದೆಯಿಂದ ಮುಸ್ಲಿಂ ರಿಗೆ ತೊಂದರೆಯಿಲ್ಲ: ಶಾಹಿ ಇಮಾಮ್ ಬುಖಾರಿ
ನವದೆಹಲಿ, ಡಿ 18ಕೇಂದ್ರದ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂ ಸಮುದಾಯ ಯಾವುದೇ ರೀತಿಯ ಆತಂಕ, ತೊಂದರೆ, ಭಯ
ಪಡುವ ಅವಶ್ಯಕತೆಯಿಲ್ಲ ಎಂದು ದಿಲ್ಲಿಯ ಜಾಮಾ
ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯ ಪಟ್ಟಿದ್ದಾರೆ.ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟನೆ ಜನರ ಹಕ್ಕು
ಎಂದ ಅವರು, ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ,
ಹಿಂಸಾಚಾರ ವ್ಯಾಪಿಸಿರುವಾಗ ಶಾಹಿ ಇಮಾಮ್ ಅವರ ಈ ಹೇಳಿಕೆಗೆ ರಾಜಕೀಯವಾಗಿಯೂ ಬಹಳ ಮಹತ್ವ ಬಂದಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ನಿಜ, ಯಾರೊಬ್ಬರು
ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ಅದನ್ನು ನಿಯಂತ್ರಿಸುವುದು
ಸಹ ಮುಖ್ಯವಾಗಿದೆ. ಭಾವುಕತೆ, ಭಾವನೆಯನ್ನು ನಮ್ಮ ಹಿಡಿತದಲ್ಲಿಟ್ಟುಕೊಳ್ಳುವುದು
ಕೂಡಾ ಅಷ್ಟೇ ಮುಖ್ಯ ಎಂದು ಇಮಾಮ್ ಸೈಯದ್ ಅಹ್ಮದ್ ಬುಖಾರಿ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೋವನ್ನು ಖಾಸಗಿ ಟಿವಿವಾಹಿನಿಯೊಂದು ಪ್ರಸಾರ
ಮಾಡಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 