ಮುತ್ತು ಪಟ್ಟಣಶೆಟ್ಟಿ ರಾಜ್ಯ ಪ್ರಶಸ್ತಿಗೆ ಆಯ್ಕೆ
Muthu Pattanashetty selected for state award
ಸಿಂದಗಿ 14: ವಿಜಯಪುರದ ತನು ಫೌಂಡೇಶನ್ ಕೊಡ ಮಾಡುವ ರಾಜ್ಯಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಹೋರಾಟಗಾರ ಮುತ್ತು ಪಟ್ಟಣಶೆಟ್ಟಿ. ಇದೇ ಡಿಸೆಂಬರ್ 15 ರಂದು ಸಂಜೆ 4 ಗಂಟೆಗೆ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.
ಈ ವೇಳೆ ಲೇಖಕ ಮಂಜುನಾಥ್ ಜುನಗೊಂಡ ವಿರಚಿತ ಕೃತಿಗಳ ಲೋಕಾರೆ್ಣ ಕಾರ್ಯಕ್ರಮ ನೆರವೇರಲಿದೆ. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮುತ್ತು ಪಟ್ಟಣಶೆಟ್ಟಿಯವರಿಗೆ ಶಾಸಕ ಅಶೋಕ್ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ ಮತ್ತು ಅವ್ವ ಫೌಂಡೇಶನ್, ರಾಗ ರಂಜಿನಿ ಸಂಗೀತ ಅಕಾಡೆಮಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 