ಮೈಸೂರು: ಯಡವಟ್ಟು ಎಂದರೆ ಬಿಎಸ್ವೈ: ವಾಟಾಳ್ ನಾಗರಾಜ್
ಮೈಸೂರು 17: ಪಕ್ಷಾಂತರಿಗಳು ಪ್ರಜಾಪ್ರಭುತ್ವನ್ನು ಹಾಳುಮಾಡುತ್ತಿದ್ದು, ಅಂತಹವರಿಗೆ ಮತದಾರರು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು.
ನಗರದ ರೈಲ್ವೆ ನಿಲ್ದಾಣ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪಕ್ಷಾಂತರ ಮಾಡಿರುವ ಅನರ್ಹ ಶಾಸಕರು ಜೈಲಿನಲ್ಲಿ ಇರಬೇಕು. ಅವರು ಮತ್ತೆ ಶಾಸನ ಸಭೆಗೆ ಆರಿಸಿ ಬರಬಾರದು. ಇಂತಹವರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಉಪಚುನಾವಣೆಯಲ್ಲಿ ಇವರ್ಯಾರಿಗೂ ಮತಹಾಕಬಾರದೆಂದು ಮನವಿ ಮಾಡಿದರು.
ಯಡವಟ್ಟು ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಯಡವಟ್ಟು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ನಾನು ಶಾಸಕನಾಗಬೇಕು. ಅದಕ್ಕಾಗಿ ಸ್ಪರ್ದೇಸಿದ್ದೇನೆ ಎಂದು ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 