ಬಳ್ಳಾರಿ ಜಿಲ್ಲಾಡಳಿತಕ್ಕೆ ಎನ್ಎಂಡಿಸಿ 60ಲಕ್ಷ ರೂ.ದೇಣಿಗೆ
ಬಳ್ಳಾರಿ,ಏ.03: ಕೋವಿಡ್-19ನ ಈ ಸಂಕಷ್ಟದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಗೆ ಸ್ಪಂದಿಸಿರುವ ಎನ್ಎಂಡಿಸಿ ಲಿಮಿಟೆಡ್ ತನ್ನ ಸಿಎಸ್ಆರ್ ನಿಧಿ ಅಡಿ 60 ಲಕ್ಷ ರೂ.ದೇಣಿಗೆಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಟಿಬಿ ಸ್ಯಾನಿಟೋರಿಯಂನಲ್ಲಿ ಆಕ್ಸಿಜನ್ ಲೈನ್ ವಿಸ್ತರಣೆ, ಹಾಸಿಗೆಗಳ ಖರೀದಿಗಾಗಿ ಇದನ್ನು ನೀಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಶುಕ್ರವಾರ ಚೆಕ್ ಎನ್ಎಂಡಿಸಿ ಜನರಲ್ ಮ್ಯಾನೇಜರ್ ಸಂಜೀವ್ ಸಾಹಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಎನ್.ದಾಶ್(ಜೆಜಿಎಂ), ಜೋಸೆಯ್ ಥಾಮಸ್(ಡಿಜಿಎಂ ಸಿಎಸ್ಆರ್), ಎಸ್.ಕೆ.ಬನ್ಸೋದ್(ಡಿಜಿಎಂ) ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 