ಬಳ್ಳಾರಿ ಜಿಲ್ಲಾಡಳಿತಕ್ಕೆ ಎನ್ಎಂಡಿಸಿ 60ಲಕ್ಷ ರೂ.ದೇಣಿಗೆ
ಬಳ್ಳಾರಿ,ಏ.03: ಕೋವಿಡ್-19ನ ಈ ಸಂಕಷ್ಟದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಗೆ ಸ್ಪಂದಿಸಿರುವ ಎನ್ಎಂಡಿಸಿ ಲಿಮಿಟೆಡ್ ತನ್ನ ಸಿಎಸ್ಆರ್ ನಿಧಿ ಅಡಿ 60 ಲಕ್ಷ ರೂ.ದೇಣಿಗೆಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಟಿಬಿ ಸ್ಯಾನಿಟೋರಿಯಂನಲ್ಲಿ ಆಕ್ಸಿಜನ್ ಲೈನ್ ವಿಸ್ತರಣೆ, ಹಾಸಿಗೆಗಳ ಖರೀದಿಗಾಗಿ ಇದನ್ನು ನೀಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಶುಕ್ರವಾರ ಚೆಕ್ ಎನ್ಎಂಡಿಸಿ ಜನರಲ್ ಮ್ಯಾನೇಜರ್ ಸಂಜೀವ್ ಸಾಹಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಎನ್.ದಾಶ್(ಜೆಜಿಎಂ), ಜೋಸೆಯ್ ಥಾಮಸ್(ಡಿಜಿಎಂ ಸಿಎಸ್ಆರ್), ಎಸ್.ಕೆ.ಬನ್ಸೋದ್(ಡಿಜಿಎಂ) ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 