ಎನ್.ಎಸ್.ಎಸ್. ವಾಷರ್ಿಕ ಶಿಬಿರ ಉದ್ಘಾಟನೆ
ಹಾವೇರಿ, 27: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ತಾಲೂಕಿನ ಬೂದಗಟ್ಟಿ ಗ್ರಾಮದಲ್ಲಿ ಹಮ್ಮಕೊಂಡಿರುವ 2018-19 ನೇ ಸಾಲಿನ ವಾಷರ್ಿಕ ಶಿಬಿರವನ್ನು ಶಾಸಕ ನೆಹರೂ ಓಲೇಕಾರ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಕಾಲೇಜು ಒಕ್ಕೂಟದ ಕಾಯರ್ಧ್ಯಕ್ಷ ದೀಪಕ ಕೊಲ್ಲಾಪುರೆ, ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ, ಡಾ|| ಜಗದೀಶ ಹೊಸಮನಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತವ್ವ ಕುರುಬರ, ಉಪಾಧ್ಯಕ್ಷರು, ಸದಸ್ಯರು, ಭರಮಪ್ಪ ಕೋಡಿಹಳ್ಳಿ, ಮಹಾಂತೇಶ ಹೊಸಮನಿ, ಫಕ್ಕೀರೇಶ ಹೊಸಮನಿ, ಅಧಿಕಾರಿ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಎನ್.ಎಸ್.ಎಸ್. ಶಿಬಿರಾಥರ್ಿಗಳು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 