ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
Nadahalli honor to the new director selected today
ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
ತಾಳಿಕೋಟಿ 25: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ 13 ಜನ ನೂತನ ನಿರ್ದೇಶಕರಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಇವರಿಂದ ಸನ್ಮಾನ ಕಾರ್ಯಕ್ರಮ (ಜ.26) ನಡೆಯಲಿದೆ. ಸಾಯಂಕಾಲ 6:00 ಘಂಟೆಗೆ ಪಟ್ಟಣದ ಶ್ರೀ ವಿಠಲ್ ಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಹಿಸುವರು. ನೂತನ ನಿರ್ದೇಶಕರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಸನ್ಮಾನ ನಡೆಯಲಿದೆ ಕಾರಣ ಎಲ್ಲ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 