ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
Nadahalli honor to the new director selected today
ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
ತಾಳಿಕೋಟಿ 25: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ 13 ಜನ ನೂತನ ನಿರ್ದೇಶಕರಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಇವರಿಂದ ಸನ್ಮಾನ ಕಾರ್ಯಕ್ರಮ (ಜ.26) ನಡೆಯಲಿದೆ. ಸಾಯಂಕಾಲ 6:00 ಘಂಟೆಗೆ ಪಟ್ಟಣದ ಶ್ರೀ ವಿಠಲ್ ಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಹಿಸುವರು. ನೂತನ ನಿರ್ದೇಶಕರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಸನ್ಮಾನ ನಡೆಯಲಿದೆ ಕಾರಣ ಎಲ್ಲ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 