ಟಿಎಪಿಸಿಎಂಎಸ್ ಗೆ ಅಧ್ಯಕ್ಷರಾಗಿ ನಾಗಭೂಷಣ,ಉಪಾಧ್ಯಕ್ಷರ ಚಂದ್ರನಾಯ್ಕ
Nagabhushan appointed as TAPCMS president, Chandranayak as vice-president
ಟಿಎಪಿಸಿಎಂಎಸ್ ಗೆ ಅಧ್ಯಕ್ಷರಾಗಿ ನಾಗಭೂಷಣ,ಉಪಾಧ್ಯಕ್ಷರ ಚಂದ್ರನಾಯ್ಕ
ಲೋಕದರ್ಶನ ವರದಿ
ಹೂವಿನಹಡಗಲಿ 23 : ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಮಲ್ಲಿಒಡೆಯರ್ ನಾಗಭೂಷಣ, ಉಪಾಧ್ಯಕ್ಷ ರಾಗಿ ಚಂದ್ರನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದಲ್ಲಿ ಟಿಎಪಿಸಿಎಂಎಸ್, ಕಚೇರಿಯಲ್ಲಿ ಗುರುವಾರ ನಡೆದ ಅದ್ಯಕ್ಷ -ಉಪಾಧ್ಯಕ್ಷ ರ ಚುನಾವಣೆಯಲ್ಲಿ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ತಹಶಿಲ್ದಾರ ಸಂತೋಷ ಕುಮಾರ ಅವರು ಆಯ್ಕೆಯನ್ನು ಪ್ರಕಟಿಸಿದರು. ಟಿಎಪಿಸಿಎಂಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ನಿರ್ದೇಶಕರು ಮತ್ತು ಬಿಜೆಪಿ ಮಂಡಲ ಅದ್ಯಕ್ಷ ಮಲ್ಲಿಕಾರ್ಜುನ ,ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು. ಟಿಎಪಿಸಿಎಂಎಸ್ ವ್ಯವಸ್ಥಾಪಕ ವೀರಣ್ಣ, ಸಿಬ್ಬಂದಿ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 