ನಾಗರ ಪಂಚಮಿ: ಗೋರಂಟಿ ಕಾರ್ಯಕ್ರಮ
Nagar Panchami: Goranti programme
ಯರಗಟ್ಟಿ 27: ಸಮೀಪದ ಮುನವಳ್ಳಿ ಪಟ್ಟಣದ ಶ್ರೀ ಗಜಾನನ ವಿದ್ಯಾವರ್ಧಕ ಮತ್ತು ಜನಕಲ್ಯಾಣ ಟ್ರಸ್ಟ್ನ ಶ್ರೀ ಕುಮಾರೇಶ್ವರ ವಿದ್ಯಾ ಮಂದಿರದಲ್ಲಿ ನಾಗರ ಪಂಚಮಿ ಅಂಗವಾಗಿ ಮಣ್ಣಿನ ನಾಗಮೂರ್ತಿ ಮಾಡುವುದು ಹಾಗೂ ಗೋರಂಟಿ ಕಾರ್ಯಕ್ರಮ ಜರುಗಿತು. ಅನುರಾಧಾ ಬೆಟಗೇರಿ, ಸಾಧನಾ ಗೌಡರ, ಸುಜಾತಾ ರೇಣಕೆ, ವಿದ್ಯಾ ರೇಣಕೆ, ಶಹಾಪೂರ, ಮರಡಿಮಠ, ಹಿಂಬರಕಿ ಸೇರಿದಂತೆ ಇತರರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 