ಹುತ್ತಿಗೆ ಹಾಲೆರೆದು ನಾಗರ ಪಂಚಮಿ ಆಚರಣೆ
Nagara Panchami celebration: Ranebennur News
ರಾಣೇಬೆನ್ನೂರು 28: ನಗರದ ಪ್ರತಿಷ್ಠಿತ ನ್ಯಾಷನಲ್ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯಲ್ಲಿ ದಿನಾಂಕ 28ರಂದು ನಾಗ ಚತುರ್ಥಿ ಹಬ್ಬದಂದು ನಿಜವಾದ ಹುತ್ತಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಲೆರೆಯುವುದರ ಮೂಲಕ ಅರ್ಥಪೂರ್ಣವಾದ ನಾಗರ ಪಂಚಮಿ ಹಬ್ಬವನ್ನುಆಚರಣೆ ಮಾಡುವುದರ ಮೂಲಕ ಹಬ್ಬದ ಮಹತ್ವವನ್ನು ಮತ್ತು ಹಿಂದೂಗಳ ಪವಿತ್ರವಾದ ಶ್ರಾವಣ ಮಾಸದ ಆಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವುದರ ಮೂಲಕ ಸಂಸ್ಕೃತಿ ಸಂಪ್ರದಾಯ ಆಚರಣೆಯ ಕುರಿತು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 