ಬಳ್ಳಾರಿ 26: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಫೈನಾನ್ಸಿಯಲ್ ಇನ್ಕೂ-್ಲಶನ್ ಆಂಡ್ ಇನ್ಕೂ-್ಲಸಿವ್ ಗ್ರೋತ್-ಎ ಸ್ಟಡಿವಿತ್ ಸ್ಪೆಷಲ್ ರೆಫರೆನ್ಸ್ ಟು ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ ಬಳ್ಳಾರಿ ಅಂಡ್ ಕೊಪ್ಪಳ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದ