ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್ಡಿ ಪದವಿ
Nagaradona Vijaya Bhaskar receives PhD degree
ಬಳ್ಳಾರಿ 26: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಫೈನಾನ್ಸಿಯಲ್ ಇನ್ಕೂ-್ಲಶನ್ ಆಂಡ್ ಇನ್ಕೂ-್ಲಸಿವ್ ಗ್ರೋತ್-ಎ ಸ್ಟಡಿವಿತ್ ಸ್ಪೆಷಲ್ ರೆಫರೆನ್ಸ್ ಟು ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ ಬಳ್ಳಾರಿ ಅಂಡ್ ಕೊಪ್ಪಳ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 