ದಯಾಮರಣ ಕೋರಿದ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ
Nalini
ಚೆನ್ನೈ, ನ 30-ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ನಳಿನಿ, ತಮ್ಮ ಮತ್ತು ಪತಿ ಮುರುಗನ್ ಅಲಿಯಾಸ್ ಶ್ರೀಹರನ್ ಅವರ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.
ತಾವು ಕಳೆದ 28 ವರ್ಷಗಳಿಂದ ಸಜಾಬಂಧಿಯಾಗಿರುವ ವೆಲ್ಲೂರು ಜೈಲಾಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದಯಾಮರಣ ನೀಡಬೇಕು ಎಂದು ಕೋರಿ ನಳಿನಿ ಅವರು ಪ್ರಧಾನಿ ನರೇಂದ್ರ ಮೋದಿ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮರೇಷ್ ಪ್ರತಾಪ್ ಸಹಿ ಮತ್ತು ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 