ಜೆ.ಎಸ್.ಎಸ್ ನಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮ
Namokara Mantra chanting program at JSS
ಧಾರವಾಡ 09: ವಿಶ್ವ ಣಮೋಕಾರ ಮಂತ್ರಪಠಣ ದಿನದ ಅಂಗವಾಗಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಯಕ್ರ್ರಮವನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಉದ್ಘಾಟಿಸಿದರು. ಈ ಕಾಯಕ್ರಮದಲ್ಲಿ 300ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಡಾ. ಬಿ.ಎನ್.ಭಾವಿಯವರು ಣಮೋಕಾರ ಮಂತ್ರದ ಮಹತ್ವವನ್ನು ತಿಳಿಸಿದರು. ಮಹಾವೀರ ಉಪಾದ್ಯೆ ಕಾರ್ಯಕ್ರಮ ನಿರೂಪಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 