'ನಾರನಗೌಡ ಉತ್ತಂಗಿಗೆ ಜಿಲ್ಲಾ ಸಹ ಸಂಚಾಲಕ ಜವಾಬ್ದಾರಿ'
Naranagowda Utthangi is the district co-convener
ಲೋಕದರ್ಶನ ವರದಿ
ಮಹಾಲಿಂಗಪುರ 17 : ಸ್ಥಳೀಯ ನಿವಾಸಿ, ಹೊಸ ದಿಗಂತ ಪತ್ರಿಕೆಯ ವರದಿಗಾರ, ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ಸಂಪನ್ಮೂಲ ವ್ಯಕ್ತಿ ನಾರನಗೌಡ ಉತ್ತಂಗಿ ಇವರಿಗೆ ರಾಷ್ಟ್ರೋತ್ಥಾನ ಪರಿಷತ್ತಿನ ಬಾಗಲಕೋಟ ಜಿಲ್ಲಾ ಸಹ ಸಂಚಾಲಕರಾಗಿ ಜವಾಬ್ದಾರಿ ನೀಡಲಾಗಿದೆ.
ಜವಾಬ್ದಾರಿ ನೀಡಿದ ರಾಜ್ಯ ಸಂಚಾಲಕ ಬಸವರಾಜ ಟಿ.ಎಸ್. ರಾಷ್ಟ್ರೋತ್ಥಾನ ಪರಿಷತ್ತಿನ ಶಿಕ್ಷಣ , ಸಾಹಿತ್ಯ, ಆರೋಗ್ಯ, ಸೇವಾ ಕಾರ್ಯಗಳಲ್ಲಿ ನಿರಂತರ ತೊಡಗಿ ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಸಂಘಟನೆ, ಆಯೋಜನೆ, ಅನುಷ್ಠಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ತಿನ 60 ನೇ ವರ್ಷಾಚರಣೆ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆ ಸಂದರ್ಭದ ಯೋಜನೆಗಳು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಅವಿರತ ಶ್ರಮಿಸಲು ತಿಳಿಸಿದ್ದಾರೆ. ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಜವಾಬ್ದಾರಿ ಹಸ್ತಾಂತರಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 